ಪಟಾಕಿ: ಸಾಕು ಪ್ರಾಣಿ- ಜಾನುವಾರುಗಳಲ್ಲಿ ಆತಂಕ ಸೃಷ್ಟಿಯಾಗದಂತೆ ಮುಂಜಾಗೃತೆ ವಹಿಸಲು ಸೂಚನೆ

October 19, 2025
3:33 PM

ದೀಪಾವಳಿ ಹಬ್ಬದ ದಿನಗಳಲ್ಲಿ ಸಾರ್ವಜನಿಕರು ಸಿಡಿಸುವ ಸಿಡಿಮದ್ದುಗಳ (ಪಟಾಕಿ) ಶಬ್ದದಿಂದ ಸಾಕು ಪ್ರಾಣಿ/ ಜಾನುವಾರುಗಳಲ್ಲಿ ಭೀತಿ ಸೃಷ್ಟಿಯಾಗಿ ಜಾನುವಾರುಗಳು ಹಲವು ದಿನಗಳ ಕಾಲ ಆಹಾರವನ್ನು ತ್ಯಜಿಸುತ್ತವೆ ಹಾಗೂ ಮೂಲ ಸ್ಥಾನದಿಂದ ಪಲಾಯನ  ಮಾಡುವ ಸಂಭವವಿರುತ್ತದೆ.  ಅನಾರೋಗ್ಯ ಪೀಡಿತ ಜಾನುವಾರುಗಳಿಗೆ ವ್ಯತಿರಿಕ್ತ ಪರಿಣಾಮಗಳಾಗುತ್ತದೆ. ಆದ್ದರಿಂದ ಸಾರ್ವಜನಿಕರು ಪ್ರಾಣಿಗಳನ್ನು ಪಟಾಕಿಗಳ ಕರ್ಕಶ ಶಬ್ದಗಳಿಂದ ಮುಕ್ತಗೊಳಿಸಲು ಅಗತ್ಯ ಮುಂಜಾಗೃತಾ ಕ್ರಮವಹಿಸುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror