ಪಟಾಕಿ: ಸಾಕು ಪ್ರಾಣಿ- ಜಾನುವಾರುಗಳಲ್ಲಿ ಆತಂಕ ಸೃಷ್ಟಿಯಾಗದಂತೆ ಮುಂಜಾಗೃತೆ ವಹಿಸಲು ಸೂಚನೆ

October 19, 2025
3:33 PM

ದೀಪಾವಳಿ ಹಬ್ಬದ ದಿನಗಳಲ್ಲಿ ಸಾರ್ವಜನಿಕರು ಸಿಡಿಸುವ ಸಿಡಿಮದ್ದುಗಳ (ಪಟಾಕಿ) ಶಬ್ದದಿಂದ ಸಾಕು ಪ್ರಾಣಿ/ ಜಾನುವಾರುಗಳಲ್ಲಿ ಭೀತಿ ಸೃಷ್ಟಿಯಾಗಿ ಜಾನುವಾರುಗಳು ಹಲವು ದಿನಗಳ ಕಾಲ ಆಹಾರವನ್ನು ತ್ಯಜಿಸುತ್ತವೆ ಹಾಗೂ ಮೂಲ ಸ್ಥಾನದಿಂದ ಪಲಾಯನ  ಮಾಡುವ ಸಂಭವವಿರುತ್ತದೆ.  ಅನಾರೋಗ್ಯ ಪೀಡಿತ ಜಾನುವಾರುಗಳಿಗೆ ವ್ಯತಿರಿಕ್ತ ಪರಿಣಾಮಗಳಾಗುತ್ತದೆ. ಆದ್ದರಿಂದ ಸಾರ್ವಜನಿಕರು ಪ್ರಾಣಿಗಳನ್ನು ಪಟಾಕಿಗಳ ಕರ್ಕಶ ಶಬ್ದಗಳಿಂದ ಮುಕ್ತಗೊಳಿಸಲು ಅಗತ್ಯ ಮುಂಜಾಗೃತಾ ಕ್ರಮವಹಿಸುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror