ಪಟಾಕಿ: ಸಾಕು ಪ್ರಾಣಿ- ಜಾನುವಾರುಗಳಲ್ಲಿ ಆತಂಕ ಸೃಷ್ಟಿಯಾಗದಂತೆ ಮುಂಜಾಗೃತೆ ವಹಿಸಲು ಸೂಚನೆ

October 19, 2025
3:33 PM

ದೀಪಾವಳಿ ಹಬ್ಬದ ದಿನಗಳಲ್ಲಿ ಸಾರ್ವಜನಿಕರು ಸಿಡಿಸುವ ಸಿಡಿಮದ್ದುಗಳ (ಪಟಾಕಿ) ಶಬ್ದದಿಂದ ಸಾಕು ಪ್ರಾಣಿ/ ಜಾನುವಾರುಗಳಲ್ಲಿ ಭೀತಿ ಸೃಷ್ಟಿಯಾಗಿ ಜಾನುವಾರುಗಳು ಹಲವು ದಿನಗಳ ಕಾಲ ಆಹಾರವನ್ನು ತ್ಯಜಿಸುತ್ತವೆ ಹಾಗೂ ಮೂಲ ಸ್ಥಾನದಿಂದ ಪಲಾಯನ  ಮಾಡುವ ಸಂಭವವಿರುತ್ತದೆ.  ಅನಾರೋಗ್ಯ ಪೀಡಿತ ಜಾನುವಾರುಗಳಿಗೆ ವ್ಯತಿರಿಕ್ತ ಪರಿಣಾಮಗಳಾಗುತ್ತದೆ. ಆದ್ದರಿಂದ ಸಾರ್ವಜನಿಕರು ಪ್ರಾಣಿಗಳನ್ನು ಪಟಾಕಿಗಳ ಕರ್ಕಶ ಶಬ್ದಗಳಿಂದ ಮುಕ್ತಗೊಳಿಸಲು ಅಗತ್ಯ ಮುಂಜಾಗೃತಾ ಕ್ರಮವಹಿಸುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror