ದೀಪಾವಳಿ ಹಬ್ಬದ ದಿನಗಳಲ್ಲಿ ಸಾರ್ವಜನಿಕರು ಸಿಡಿಸುವ ಸಿಡಿಮದ್ದುಗಳ (ಪಟಾಕಿ) ಶಬ್ದದಿಂದ ಸಾಕು ಪ್ರಾಣಿ/ ಜಾನುವಾರುಗಳಲ್ಲಿ ಭೀತಿ ಸೃಷ್ಟಿಯಾಗಿ ಜಾನುವಾರುಗಳು ಹಲವು ದಿನಗಳ ಕಾಲ ಆಹಾರವನ್ನು ತ್ಯಜಿಸುತ್ತವೆ ಹಾಗೂ ಮೂಲ ಸ್ಥಾನದಿಂದ ಪಲಾಯನ ಮಾಡುವ ಸಂಭವವಿರುತ್ತದೆ. ಅನಾರೋಗ್ಯ ಪೀಡಿತ ಜಾನುವಾರುಗಳಿಗೆ ವ್ಯತಿರಿಕ್ತ ಪರಿಣಾಮಗಳಾಗುತ್ತದೆ. ಆದ್ದರಿಂದ ಸಾರ್ವಜನಿಕರು ಪ್ರಾಣಿಗಳನ್ನು ಪಟಾಕಿಗಳ ಕರ್ಕಶ ಶಬ್ದಗಳಿಂದ ಮುಕ್ತಗೊಳಿಸಲು ಅಗತ್ಯ ಮುಂಜಾಗೃತಾ ಕ್ರಮವಹಿಸುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…