ದೀಪಾವಳಿ ಹಬ್ಬದ ದಿನಗಳಲ್ಲಿ ಸಾರ್ವಜನಿಕರು ಸಿಡಿಸುವ ಸಿಡಿಮದ್ದುಗಳ (ಪಟಾಕಿ) ಶಬ್ದದಿಂದ ಸಾಕು ಪ್ರಾಣಿ/ ಜಾನುವಾರುಗಳಲ್ಲಿ ಭೀತಿ ಸೃಷ್ಟಿಯಾಗಿ ಜಾನುವಾರುಗಳು ಹಲವು ದಿನಗಳ ಕಾಲ ಆಹಾರವನ್ನು ತ್ಯಜಿಸುತ್ತವೆ ಹಾಗೂ ಮೂಲ ಸ್ಥಾನದಿಂದ ಪಲಾಯನ ಮಾಡುವ ಸಂಭವವಿರುತ್ತದೆ. ಅನಾರೋಗ್ಯ ಪೀಡಿತ ಜಾನುವಾರುಗಳಿಗೆ ವ್ಯತಿರಿಕ್ತ ಪರಿಣಾಮಗಳಾಗುತ್ತದೆ. ಆದ್ದರಿಂದ ಸಾರ್ವಜನಿಕರು ಪ್ರಾಣಿಗಳನ್ನು ಪಟಾಕಿಗಳ ಕರ್ಕಶ ಶಬ್ದಗಳಿಂದ ಮುಕ್ತಗೊಳಿಸಲು ಅಗತ್ಯ ಮುಂಜಾಗೃತಾ ಕ್ರಮವಹಿಸುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…
ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…