ಲಕ್ಷ್ಮೀ ಪೂಜೆ ದಿನದಂದು ಜನರು ವಾಸ ಮಾಡುವ ಕಟ್ಟದ ಮೇಲೆ ಪಟಾಕಿ ಮತ್ತು ರಾಕೆಟ್ಗಳನ್ನು ಹಾರಿಸಿದ ಘಟನೆಯೊಂದು ಮಹಾರಾಷ್ಟ್ರ ಉಲ್ಲಾಸನಗರದಲ್ಲಿ ನಡೆದಿದೆ. ಹೊತ್ತಿ ಉರಿಯುತ್ತಿದ್ದ ರಾಕೆಟ್ಗಳು ನೇರವಾಗಿ ನಿವಾಸಿಗಳ ಮನೆಗಳಿಗೆ ನುಗ್ಗಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು.
ಈ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದ್ದು, ಸುಮಾರು 20 ರಿಂದ 22 ವರ್ಷದ ಯುವಕ ಈ ಕೃತ್ಯ ನಡೆಸಿದ್ದು, ಆತನ ವಿರುದ್ಧ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿದೆ.
ಉಲ್ಲಾಸನಗರದ ಗೋಲ್ ಮೈದಾನ ಪ್ರದೇಶದಲ್ಲಿ ಹಿರಪಣ್ಣ ಅಪಾರ್ಟ್ಮೆಂಟ್ ಇದೆ. ಈ ಅಪಾರ್ಟ್ಮೆಂಟ್ ನತ್ತ ಯುವಕ ರಾಕೆಟ್ಗಳನ್ನು ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕಟ್ಟಡದ ನಿವಾಸಿ ನ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…