ಲಕ್ಷ್ಮೀ ಪೂಜೆ ದಿನದಂದು ಜನರು ವಾಸ ಮಾಡುವ ಕಟ್ಟದ ಮೇಲೆ ಪಟಾಕಿ ಮತ್ತು ರಾಕೆಟ್ಗಳನ್ನು ಹಾರಿಸಿದ ಘಟನೆಯೊಂದು ಮಹಾರಾಷ್ಟ್ರ ಉಲ್ಲಾಸನಗರದಲ್ಲಿ ನಡೆದಿದೆ. ಹೊತ್ತಿ ಉರಿಯುತ್ತಿದ್ದ ರಾಕೆಟ್ಗಳು ನೇರವಾಗಿ ನಿವಾಸಿಗಳ ಮನೆಗಳಿಗೆ ನುಗ್ಗಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು.
ಈ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದ್ದು, ಸುಮಾರು 20 ರಿಂದ 22 ವರ್ಷದ ಯುವಕ ಈ ಕೃತ್ಯ ನಡೆಸಿದ್ದು, ಆತನ ವಿರುದ್ಧ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿದೆ.
ಉಲ್ಲಾಸನಗರದ ಗೋಲ್ ಮೈದಾನ ಪ್ರದೇಶದಲ್ಲಿ ಹಿರಪಣ್ಣ ಅಪಾರ್ಟ್ಮೆಂಟ್ ಇದೆ. ಈ ಅಪಾರ್ಟ್ಮೆಂಟ್ ನತ್ತ ಯುವಕ ರಾಕೆಟ್ಗಳನ್ನು ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕಟ್ಟಡದ ನಿವಾಸಿ ನ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…