ಲಕ್ಷ್ಮೀ ಪೂಜೆ ದಿನದಂದು ಜನರು ವಾಸ ಮಾಡುವ ಕಟ್ಟದ ಮೇಲೆ ಪಟಾಕಿ ಮತ್ತು ರಾಕೆಟ್ಗಳನ್ನು ಹಾರಿಸಿದ ಘಟನೆಯೊಂದು ಮಹಾರಾಷ್ಟ್ರ ಉಲ್ಲಾಸನಗರದಲ್ಲಿ ನಡೆದಿದೆ. ಹೊತ್ತಿ ಉರಿಯುತ್ತಿದ್ದ ರಾಕೆಟ್ಗಳು ನೇರವಾಗಿ ನಿವಾಸಿಗಳ ಮನೆಗಳಿಗೆ ನುಗ್ಗಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು.
ಈ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದ್ದು, ಸುಮಾರು 20 ರಿಂದ 22 ವರ್ಷದ ಯುವಕ ಈ ಕೃತ್ಯ ನಡೆಸಿದ್ದು, ಆತನ ವಿರುದ್ಧ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿದೆ.
ಉಲ್ಲಾಸನಗರದ ಗೋಲ್ ಮೈದಾನ ಪ್ರದೇಶದಲ್ಲಿ ಹಿರಪಣ್ಣ ಅಪಾರ್ಟ್ಮೆಂಟ್ ಇದೆ. ಈ ಅಪಾರ್ಟ್ಮೆಂಟ್ ನತ್ತ ಯುವಕ ರಾಕೆಟ್ಗಳನ್ನು ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕಟ್ಟಡದ ನಿವಾಸಿ ನ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…