ಲಕ್ಷ್ಮೀ ಪೂಜೆ ದಿನದಂದು ಜನರು ವಾಸ ಮಾಡುವ ಕಟ್ಟದ ಮೇಲೆ ಪಟಾಕಿ ಮತ್ತು ರಾಕೆಟ್ಗಳನ್ನು ಹಾರಿಸಿದ ಘಟನೆಯೊಂದು ಮಹಾರಾಷ್ಟ್ರ ಉಲ್ಲಾಸನಗರದಲ್ಲಿ ನಡೆದಿದೆ. ಹೊತ್ತಿ ಉರಿಯುತ್ತಿದ್ದ ರಾಕೆಟ್ಗಳು ನೇರವಾಗಿ ನಿವಾಸಿಗಳ ಮನೆಗಳಿಗೆ ನುಗ್ಗಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು.
ಈ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದ್ದು, ಸುಮಾರು 20 ರಿಂದ 22 ವರ್ಷದ ಯುವಕ ಈ ಕೃತ್ಯ ನಡೆಸಿದ್ದು, ಆತನ ವಿರುದ್ಧ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿದೆ.
ಉಲ್ಲಾಸನಗರದ ಗೋಲ್ ಮೈದಾನ ಪ್ರದೇಶದಲ್ಲಿ ಹಿರಪಣ್ಣ ಅಪಾರ್ಟ್ಮೆಂಟ್ ಇದೆ. ಈ ಅಪಾರ್ಟ್ಮೆಂಟ್ ನತ್ತ ಯುವಕ ರಾಕೆಟ್ಗಳನ್ನು ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕಟ್ಟಡದ ನಿವಾಸಿ ನ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…