ಲಕ್ಷ್ಮೀ ಪೂಜೆ ದಿನದಂದು ಜನರು ವಾಸ ಮಾಡುವ ಕಟ್ಟದ ಮೇಲೆ ಪಟಾಕಿ ಮತ್ತು ರಾಕೆಟ್ಗಳನ್ನು ಹಾರಿಸಿದ ಘಟನೆಯೊಂದು ಮಹಾರಾಷ್ಟ್ರ ಉಲ್ಲಾಸನಗರದಲ್ಲಿ ನಡೆದಿದೆ. ಹೊತ್ತಿ ಉರಿಯುತ್ತಿದ್ದ ರಾಕೆಟ್ಗಳು ನೇರವಾಗಿ ನಿವಾಸಿಗಳ ಮನೆಗಳಿಗೆ ನುಗ್ಗಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು.
ಈ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದ್ದು, ಸುಮಾರು 20 ರಿಂದ 22 ವರ್ಷದ ಯುವಕ ಈ ಕೃತ್ಯ ನಡೆಸಿದ್ದು, ಆತನ ವಿರುದ್ಧ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿದೆ.
ಉಲ್ಲಾಸನಗರದ ಗೋಲ್ ಮೈದಾನ ಪ್ರದೇಶದಲ್ಲಿ ಹಿರಪಣ್ಣ ಅಪಾರ್ಟ್ಮೆಂಟ್ ಇದೆ. ಈ ಅಪಾರ್ಟ್ಮೆಂಟ್ ನತ್ತ ಯುವಕ ರಾಕೆಟ್ಗಳನ್ನು ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕಟ್ಟಡದ ನಿವಾಸಿ ನ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…