ಲಕ್ಷ್ಮೀ ಪೂಜೆ ದಿನದಂದು ಜನರು ವಾಸ ಮಾಡುವ ಕಟ್ಟದ ಮೇಲೆ ಪಟಾಕಿ ಮತ್ತು ರಾಕೆಟ್ಗಳನ್ನು ಹಾರಿಸಿದ ಘಟನೆಯೊಂದು ಮಹಾರಾಷ್ಟ್ರ ಉಲ್ಲಾಸನಗರದಲ್ಲಿ ನಡೆದಿದೆ. ಹೊತ್ತಿ ಉರಿಯುತ್ತಿದ್ದ ರಾಕೆಟ್ಗಳು ನೇರವಾಗಿ ನಿವಾಸಿಗಳ ಮನೆಗಳಿಗೆ ನುಗ್ಗಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು.
ಈ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದ್ದು, ಸುಮಾರು 20 ರಿಂದ 22 ವರ್ಷದ ಯುವಕ ಈ ಕೃತ್ಯ ನಡೆಸಿದ್ದು, ಆತನ ವಿರುದ್ಧ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿದೆ.
ಉಲ್ಲಾಸನಗರದ ಗೋಲ್ ಮೈದಾನ ಪ್ರದೇಶದಲ್ಲಿ ಹಿರಪಣ್ಣ ಅಪಾರ್ಟ್ಮೆಂಟ್ ಇದೆ. ಈ ಅಪಾರ್ಟ್ಮೆಂಟ್ ನತ್ತ ಯುವಕ ರಾಕೆಟ್ಗಳನ್ನು ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕಟ್ಟಡದ ನಿವಾಸಿ ನ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…