ಲಕ್ಷ್ಮೀ ಪೂಜೆ ದಿನದಂದು ಜನರು ವಾಸ ಮಾಡುವ ಕಟ್ಟದ ಮೇಲೆ ಪಟಾಕಿ ಮತ್ತು ರಾಕೆಟ್ಗಳನ್ನು ಹಾರಿಸಿದ ಘಟನೆಯೊಂದು ಮಹಾರಾಷ್ಟ್ರ ಉಲ್ಲಾಸನಗರದಲ್ಲಿ ನಡೆದಿದೆ. ಹೊತ್ತಿ ಉರಿಯುತ್ತಿದ್ದ ರಾಕೆಟ್ಗಳು ನೇರವಾಗಿ ನಿವಾಸಿಗಳ ಮನೆಗಳಿಗೆ ನುಗ್ಗಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು.
ಈ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದ್ದು, ಸುಮಾರು 20 ರಿಂದ 22 ವರ್ಷದ ಯುವಕ ಈ ಕೃತ್ಯ ನಡೆಸಿದ್ದು, ಆತನ ವಿರುದ್ಧ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿದೆ.
ಉಲ್ಲಾಸನಗರದ ಗೋಲ್ ಮೈದಾನ ಪ್ರದೇಶದಲ್ಲಿ ಹಿರಪಣ್ಣ ಅಪಾರ್ಟ್ಮೆಂಟ್ ಇದೆ. ಈ ಅಪಾರ್ಟ್ಮೆಂಟ್ ನತ್ತ ಯುವಕ ರಾಕೆಟ್ಗಳನ್ನು ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕಟ್ಟಡದ ನಿವಾಸಿ ನ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…