Advertisement
ವೈರಲ್ ಸುದ್ದಿ

ಅಪಾರ್ಟ್ಮೆಂಟ್ ನತ್ತ ಪಟಾಕಿ ರಾಕೆಟ್ ಗಳನ್ನು ಹಾರಿಸಿದ ಯುವಕ…! |

Share

ಲಕ್ಷ್ಮೀ ಪೂಜೆ ದಿನದಂದು ಜನರು ವಾಸ ಮಾಡುವ ಕಟ್ಟದ ಮೇಲೆ ಪಟಾಕಿ ಮತ್ತು ರಾಕೆಟ್​ಗಳನ್ನು ಹಾರಿಸಿದ ಘಟನೆಯೊಂದು ಮಹಾರಾಷ್ಟ್ರ ಉಲ್ಲಾಸನಗರದಲ್ಲಿ ನಡೆದಿದೆ. ಹೊತ್ತಿ ಉರಿಯುತ್ತಿದ್ದ ರಾಕೆಟ್​ಗಳು ನೇರವಾಗಿ ನಿವಾಸಿಗಳ ಮನೆಗಳಿಗೆ ನುಗ್ಗಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು.

ಈ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದ್ದು, ಸುಮಾರು 20 ರಿಂದ 22 ವರ್ಷದ ಯುವಕ ಈ ಕೃತ್ಯ ನಡೆಸಿದ್ದು, ಆತನ ವಿರುದ್ಧ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ.

ಉಲ್ಲಾಸನಗರದ ಗೋಲ್ ಮೈದಾನ ಪ್ರದೇಶದಲ್ಲಿ ಹಿರಪಣ್ಣ ಅಪಾರ್ಟ್ಮೆಂಟ್ ಇದೆ. ಈ ಅಪಾರ್ಟ್ಮೆಂಟ್ ನತ್ತ ಯುವಕ ರಾಕೆಟ್​ಗಳನ್ನು ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕಟ್ಟಡದ ನಿವಾಸಿ ನ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

7 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

13 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

17 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago