ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ ಉದ್ದೇಶ ಇದೆ ಎಂದು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ಮುಖ್ಯ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಹೇಳಿದರು…..ಮುಂದೆ ಓದಿ….
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ವತಿಯಿಂದ ನಡೆದ ಕೃಷಿಗೋಷ್ಟಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೇಶವ ಪ್ರಸಾದ್ ಮುಳಿಯ ಅವರು ಕೃಷಿ ಬೆಳವಣಿಗೆಗೆ ವಿವಿಧ ಸಲಹೆ, ಮಾರ್ಗದರ್ಶನ ಬೇಕಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿದ್ಯಾರ್ಥಿಗಳು ರಜಾ ದಿನ, ಬಿಡುವಿನ ವೇಳೆಯಲ್ಲಿ ಕೃಷಿಯ ವಿಚಾರಗಳ ಕುರಿತು ತಜ್ಞರಿಂದ ಅಕಾಡೆಮಿಯ ಮೂಲಕ ಮಾಹಿತಿ ನೀಡುವ ಬಗ್ಗೆ ಯೋಚನೆ ಇದೆ ಎಂದು ಹೇಳಿದರು. ಕೃಷಿಯಲ್ಲಿರುವ ಪಾರಂಪರಿಕವಾದ ಜ್ಞಾನಗಳು ಮುಂದಿನ ತಲೆಮಾರಿಗೆ ಹಸ್ತಾಂತರವಾಗಬೇಕಿದೆ, ಸಣ್ಣ ಸಣ್ಣ ಕಾರ್ಯಗಳೂ ಕೃಷಿಯಲ್ಲಿ ಮುಖ್ಯವಾಗುತ್ತದೆ. ಹೀಗಾಗಿ ಅಕಾಡೆಮಿಯ ಮೂಲಕ ವ್ಯವಸ್ಥಿತವಾಗಿ ಮಾಹಿತಿ ನೀಡುವ ಬಗ್ಗೆ ಯೋಚನೆ ಇದೆ ಎಂದು ಹೇಳಿದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…