ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ ಉದ್ದೇಶ ಇದೆ ಎಂದು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ಮುಖ್ಯ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಹೇಳಿದರು…..ಮುಂದೆ ಓದಿ….
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ವತಿಯಿಂದ ನಡೆದ ಕೃಷಿಗೋಷ್ಟಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೇಶವ ಪ್ರಸಾದ್ ಮುಳಿಯ ಅವರು ಕೃಷಿ ಬೆಳವಣಿಗೆಗೆ ವಿವಿಧ ಸಲಹೆ, ಮಾರ್ಗದರ್ಶನ ಬೇಕಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿದ್ಯಾರ್ಥಿಗಳು ರಜಾ ದಿನ, ಬಿಡುವಿನ ವೇಳೆಯಲ್ಲಿ ಕೃಷಿಯ ವಿಚಾರಗಳ ಕುರಿತು ತಜ್ಞರಿಂದ ಅಕಾಡೆಮಿಯ ಮೂಲಕ ಮಾಹಿತಿ ನೀಡುವ ಬಗ್ಗೆ ಯೋಚನೆ ಇದೆ ಎಂದು ಹೇಳಿದರು. ಕೃಷಿಯಲ್ಲಿರುವ ಪಾರಂಪರಿಕವಾದ ಜ್ಞಾನಗಳು ಮುಂದಿನ ತಲೆಮಾರಿಗೆ ಹಸ್ತಾಂತರವಾಗಬೇಕಿದೆ, ಸಣ್ಣ ಸಣ್ಣ ಕಾರ್ಯಗಳೂ ಕೃಷಿಯಲ್ಲಿ ಮುಖ್ಯವಾಗುತ್ತದೆ. ಹೀಗಾಗಿ ಅಕಾಡೆಮಿಯ ಮೂಲಕ ವ್ಯವಸ್ಥಿತವಾಗಿ ಮಾಹಿತಿ ನೀಡುವ ಬಗ್ಗೆ ಯೋಚನೆ ಇದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…