ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ ಉದ್ದೇಶ ಇದೆ ಎಂದು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ಮುಖ್ಯ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಹೇಳಿದರು…..ಮುಂದೆ ಓದಿ….
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ವತಿಯಿಂದ ನಡೆದ ಕೃಷಿಗೋಷ್ಟಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೇಶವ ಪ್ರಸಾದ್ ಮುಳಿಯ ಅವರು ಕೃಷಿ ಬೆಳವಣಿಗೆಗೆ ವಿವಿಧ ಸಲಹೆ, ಮಾರ್ಗದರ್ಶನ ಬೇಕಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿದ್ಯಾರ್ಥಿಗಳು ರಜಾ ದಿನ, ಬಿಡುವಿನ ವೇಳೆಯಲ್ಲಿ ಕೃಷಿಯ ವಿಚಾರಗಳ ಕುರಿತು ತಜ್ಞರಿಂದ ಅಕಾಡೆಮಿಯ ಮೂಲಕ ಮಾಹಿತಿ ನೀಡುವ ಬಗ್ಗೆ ಯೋಚನೆ ಇದೆ ಎಂದು ಹೇಳಿದರು. ಕೃಷಿಯಲ್ಲಿರುವ ಪಾರಂಪರಿಕವಾದ ಜ್ಞಾನಗಳು ಮುಂದಿನ ತಲೆಮಾರಿಗೆ ಹಸ್ತಾಂತರವಾಗಬೇಕಿದೆ, ಸಣ್ಣ ಸಣ್ಣ ಕಾರ್ಯಗಳೂ ಕೃಷಿಯಲ್ಲಿ ಮುಖ್ಯವಾಗುತ್ತದೆ. ಹೀಗಾಗಿ ಅಕಾಡೆಮಿಯ ಮೂಲಕ ವ್ಯವಸ್ಥಿತವಾಗಿ ಮಾಹಿತಿ ನೀಡುವ ಬಗ್ಗೆ ಯೋಚನೆ ಇದೆ ಎಂದು ಹೇಳಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…