ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ ಈಚೆಗೆ ಮಂಗಳೂರಿನಲ್ಲಿ ನಡೆದ ಆಟಿದ ಗೇನ ಕಾರ್ಯಕ್ರಮದಲ್ಲಿ ನಡೆದ ಚಿತ್ರಕಲಾ ಸ್ಫರ್ಧೆಯಲ್ಲಿ ಸುಳ್ಯ ತಾಲೂಕಿನ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ಮೂವರು ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ. 5-7 ನೇ ತರಗತಿ ವಿಭಾಗದಲ್ಲಿ ಕುಷಿತ್ ಮಲ್ಲಾರ್ 3 ನೇ ಬಹುಮಾನ, ಸಾನ್ವಿ ಎನ್ ಎಸ್ 4 ನೇ ಬಹುಮಾನ ಹಾಗೂ ಅನಿರುದ್ಧ ಪಿ 5 ನೇ ಬಹುಮಾನ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು ಕೂಡಾ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲಾ ವಿದ್ಯಾರ್ಥಿಗಳು. ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರಕಲಾವಿದ ಸತೀಶ್ ಪಂಜ ಅವರು ತರಬೇತಿ ನೀಡುತ್ತಿದ್ದಾರೆ. ಸ್ಫರ್ಧೆಯಲ್ಲಿ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. …… ಮುಂದೆ ಓದಿ……
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…