ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ ಈಚೆಗೆ ಮಂಗಳೂರಿನಲ್ಲಿ ನಡೆದ ಆಟಿದ ಗೇನ ಕಾರ್ಯಕ್ರಮದಲ್ಲಿ ನಡೆದ ಚಿತ್ರಕಲಾ ಸ್ಫರ್ಧೆಯಲ್ಲಿ ಸುಳ್ಯ ತಾಲೂಕಿನ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ಮೂವರು ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ. 5-7 ನೇ ತರಗತಿ ವಿಭಾಗದಲ್ಲಿ ಕುಷಿತ್ ಮಲ್ಲಾರ್ 3 ನೇ ಬಹುಮಾನ, ಸಾನ್ವಿ ಎನ್ ಎಸ್ 4 ನೇ ಬಹುಮಾನ ಹಾಗೂ ಅನಿರುದ್ಧ ಪಿ 5 ನೇ ಬಹುಮಾನ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು ಕೂಡಾ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲಾ ವಿದ್ಯಾರ್ಥಿಗಳು. ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರಕಲಾವಿದ ಸತೀಶ್ ಪಂಜ ಅವರು ತರಬೇತಿ ನೀಡುತ್ತಿದ್ದಾರೆ. ಸ್ಫರ್ಧೆಯಲ್ಲಿ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. …… ಮುಂದೆ ಓದಿ……
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…