ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ ಈಚೆಗೆ ಮಂಗಳೂರಿನಲ್ಲಿ ನಡೆದ ಆಟಿದ ಗೇನ ಕಾರ್ಯಕ್ರಮದಲ್ಲಿ ನಡೆದ ಚಿತ್ರಕಲಾ ಸ್ಫರ್ಧೆಯಲ್ಲಿ ಸುಳ್ಯ ತಾಲೂಕಿನ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ಮೂವರು ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ. 5-7 ನೇ ತರಗತಿ ವಿಭಾಗದಲ್ಲಿ ಕುಷಿತ್ ಮಲ್ಲಾರ್ 3 ನೇ ಬಹುಮಾನ, ಸಾನ್ವಿ ಎನ್ ಎಸ್ 4 ನೇ ಬಹುಮಾನ ಹಾಗೂ ಅನಿರುದ್ಧ ಪಿ 5 ನೇ ಬಹುಮಾನ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು ಕೂಡಾ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲಾ ವಿದ್ಯಾರ್ಥಿಗಳು. ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರಕಲಾವಿದ ಸತೀಶ್ ಪಂಜ ಅವರು ತರಬೇತಿ ನೀಡುತ್ತಿದ್ದಾರೆ. ಸ್ಫರ್ಧೆಯಲ್ಲಿ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. …… ಮುಂದೆ ಓದಿ……
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…