Advertisement
ವಿಶೇಷ ವರದಿಗಳು

ಹಣಕಾಸು ಸಚಿವಾಲಯದಿಂದ ಹೊಸ ನಿಯಮ ಜಾರಿ: ಕ್ರೆಡಿಟ್ ಕಾರ್ಡ್ ಬಳಸುವವರಿಗೆ ಈ ನಿಯಮ ಅನ್ವಯ

Share

ಹೊಸ ಹಣಕಾಸು ವರ್ಷ ಆರಂಭದಿಂದ ಹಣಕಾಸು ಸಚಿವಾಲಯ ಇದೀಗ ಹೊಸ ನಿಯಮವನ್ನು ಜಾರಿಗೆ ತಂದಿದೆ. ಕ್ರೆಡಿಟ್ ಕಾರ್ಡ್ಗಳಿಂದ ವಿದೇಶದಲ್ಲಿ ಮಾಡುವ ವೆಚ್ಚವನ್ನು ಎಲ್ ಆರ್ ಎಸ್ ಯೋಜನೆಯಡಿ ತರಲು ಫೆಮಾ ಕಾನೂನನ್ನು ಬದಲಾಯಿಸುವ ಉದ್ದೇಶವು ಡೆಬಿಟ್ ಮತ್ತು ಕ್ರೆಡಿಡ್ ತೆರಿಗೆಯ ಅಂಶಗಳಲ್ಲಿ ಏಕರೂಪತೆಯನ್ನು ತರುವುದಾಗಿ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

Advertisement
Advertisement
Advertisement
Advertisement

ವಿದೇಶಿ ಪ್ರವಾಸದ ಪ್ಯಾಕೆಜ್‌ಗಳು ಮತ್ತು ಎಲ್‌ಆರ್‌ಎಸ್ ಅಡಿಯಲ್ಲಿ ವಿದೇಶಕ್ಕೆ ಕಳುಹಿಸುವ ಹಣದ ಮೇಲೆ ಟಿಸಿಎಸ್ ಅನ್ನು ಶೇ. 5ರಿಂದ 2೦ ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಇನ್ನು ತೆರಿಗೆ ದರದಲ್ಲಿನ ಬದಲಾವಣೆ ಜುಲೈ 1 ರಿಂದ ಜಾರಿಗೆ ಬರಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

2 mins ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

8 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

9 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

10 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

19 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

19 hours ago