Advertisement
MIRROR FOCUS

ಸಾಮಾಜಿಕ ಕಾಳಜಿ ಮೆರೆದ ಗುತ್ತಿಗಾರು ಕೃಷಿ ಸಹಕಾರಿ ಸಂಘ | ಗ್ರಾಮೀಣ ಜನರ ಅಲೆದಾಟ ತಪ್ಪಿಸುವ ಕಾರ್ಯಕ್ಕೆ ನೆರವು |

Share

ಹುಟ್ಟಿದ ವ್ಯಕ್ತಿಗೆ ಸಾವು ಖಚಿತ. ಆದರೆ ಸಾವು ವಿಷಾದ ಭಾವ ಮೂಡಿಸುತ್ತದೆ. ಅಂತಹ ಸಮಯದಲ್ಲಿ ಕುಟುಂಬದ ಮಂದಿಗೆ ವ್ಯಕ್ತಿಯ ಶವಸಂಸ್ಕಾರ ಮಾಡುವುದು ಗ್ರಾಮೀಣ ಭಾಗದಲ್ಲಿ ಸವಾಲಿನ ಕೆಲಸವಾಗುತ್ತದೆ. ನಗರದಲ್ಲಿ ವಿದ್ಯುತ್‌ ಚಿತಾಗಾರಗಳು ಇರುತ್ತದೆ. ಗ್ರಾಮೀಣ ಭಾಗಗಳಲ್ಲಿ ಕಟ್ಟಿಗೆಗಳಿಗೆ ಅಲೆದಾಟ ಮಾಡಬೇಕಾದ ಸ್ಥಿತಿ ಹಲವು ಕಡೆಗಳಲ್ಲಿ ಇರುತ್ತದೆ. ಇಂತಹ ಸಂದರ್ಭದಲ್ಲಿ ಶವಸಂಸ್ಕಾರದ ಪೆಟ್ಟಿಗೆ ಬಹು ಅನುಕೂಲವಾಗುತ್ತದೆ. ಪರಿಸರ ಸ್ನೇಹಿಯೂ ಆಗಿರುವ ಇಂತಹ ಪೆಟ್ಟಿಗೆಯೊಂದನ್ನು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರ ಸಂಘದಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ  ಹಸ್ತಾಂತರ ಮಾಡಲಾಯಿತು. 

Advertisement
Advertisement
Advertisement
Advertisement

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಗೆ ಸಾರ್ವಜನಿಕ ಅಗತ್ಯತೆಗಳಲ್ಲಿ ಒಂದಾದ ಶವ ಸಂಸ್ಕಾರ ಪೆಟ್ಟಿಗೆಯನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ. ಸಹಕಾರ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು,ಮಾಜಿ ಅಧ್ಯಕ್ಷರಾದ ಬೆಳ್ಯಪ್ಪ ಗೌಡ ಕಡ್ತಲಕಜೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ. ಕೆ ಶರತ್,ನಿರ್ದೇಶಕರು ಸಿಬ್ಬಂದಿಗಳು ಹಾಗೂ ಟ್ರಸ್ಟ್ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

10 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

16 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago