ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್, ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಶ್ರೇಯಸ್ ಅಯ್ಯರ್ ಅವರನ್ನು ಮಿಲಿಯನೇರ್ ಮಾಡಿತು. ಡೆಲ್ಲಿ ಕ್ಯಾಪಿಟಲ್ಸ್ ಈ ಆಟಗಾರರನನ್ನು ಬಿಡುಗಡೆ ಮಾಡಿದ ತಕ್ಷಣ ಎಲ್ಲಾ ಕಣ್ಣುಗಳು ಅಯ್ಯರ್ ಮೇಲೆ ಬಿದ್ದವು. ಈಗ ಮೆಗಾ ಹರಾಜಿನಲ್ಲಿ ಅಯ್ಯರ್ ಅವರ ಹೆಸರು ಬಂದ ತಕ್ಷಣ, ಅವರ ಮೇಲೆ ಹಣದ ಮಳೆ ಪ್ರಾರಂಭವಾಯಿತು. ಅಂತಿಮವಾಗಿ ಶ್ರೇಯಸ್ ಅಯ್ಯರ್ ವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತು.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490