ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್, ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಶ್ರೇಯಸ್ ಅಯ್ಯರ್ ಅವರನ್ನು ಮಿಲಿಯನೇರ್ ಮಾಡಿತು. ಡೆಲ್ಲಿ ಕ್ಯಾಪಿಟಲ್ಸ್ ಈ ಆಟಗಾರರನನ್ನು ಬಿಡುಗಡೆ ಮಾಡಿದ ತಕ್ಷಣ ಎಲ್ಲಾ ಕಣ್ಣುಗಳು ಅಯ್ಯರ್ ಮೇಲೆ ಬಿದ್ದವು. ಈಗ ಮೆಗಾ ಹರಾಜಿನಲ್ಲಿ ಅಯ್ಯರ್ ಅವರ ಹೆಸರು ಬಂದ ತಕ್ಷಣ, ಅವರ ಮೇಲೆ ಹಣದ ಮಳೆ ಪ್ರಾರಂಭವಾಯಿತು. ಅಂತಿಮವಾಗಿ ಶ್ರೇಯಸ್ ಅಯ್ಯರ್ ವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…