ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್, ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಶ್ರೇಯಸ್ ಅಯ್ಯರ್ ಅವರನ್ನು ಮಿಲಿಯನೇರ್ ಮಾಡಿತು. ಡೆಲ್ಲಿ ಕ್ಯಾಪಿಟಲ್ಸ್ ಈ ಆಟಗಾರರನನ್ನು ಬಿಡುಗಡೆ ಮಾಡಿದ ತಕ್ಷಣ ಎಲ್ಲಾ ಕಣ್ಣುಗಳು ಅಯ್ಯರ್ ಮೇಲೆ ಬಿದ್ದವು. ಈಗ ಮೆಗಾ ಹರಾಜಿನಲ್ಲಿ ಅಯ್ಯರ್ ಅವರ ಹೆಸರು ಬಂದ ತಕ್ಷಣ, ಅವರ ಮೇಲೆ ಹಣದ ಮಳೆ ಪ್ರಾರಂಭವಾಯಿತು. ಅಂತಿಮವಾಗಿ ಶ್ರೇಯಸ್ ಅಯ್ಯರ್ ವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…