Advertisement
ರಾಷ್ಟ್ರೀಯ

ಐಪಿಎಲ್ 2022 ಹರಾಜು | 12.25 ಕೋಟಿ ರೂ ಗೆ ಕೋಲ್ಕತ್ತಾ ಸೇರಿದ ಶ್ರೇಯಸ್ ಅಯ್ಯರ್ |

Share

ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ.

Advertisement
Advertisement

ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್, ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಶ್ರೇಯಸ್ ಅಯ್ಯರ್ ಅವರನ್ನು ಮಿಲಿಯನೇರ್ ಮಾಡಿತು. ಡೆಲ್ಲಿ ಕ್ಯಾಪಿಟಲ್ಸ್ ಈ ಆಟಗಾರರನನ್ನು ಬಿಡುಗಡೆ ಮಾಡಿದ ತಕ್ಷಣ ಎಲ್ಲಾ ಕಣ್ಣುಗಳು ಅಯ್ಯರ್ ಮೇಲೆ ಬಿದ್ದವು. ಈಗ ಮೆಗಾ ಹರಾಜಿನಲ್ಲಿ ಅಯ್ಯರ್ ಅವರ ಹೆಸರು ಬಂದ ತಕ್ಷಣ, ಅವರ ಮೇಲೆ ಹಣದ ಮಳೆ ಪ್ರಾರಂಭವಾಯಿತು. ಅಂತಿಮವಾಗಿ ಶ್ರೇಯಸ್ ಅಯ್ಯರ್ ವರಿಗೆ ಬರೋಬ್ಬರಿ 12.25 ಕೋಟಿ ರೂ  ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

13 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

14 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

14 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

14 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

14 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

15 hours ago