ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್, ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಶ್ರೇಯಸ್ ಅಯ್ಯರ್ ಅವರನ್ನು ಮಿಲಿಯನೇರ್ ಮಾಡಿತು. ಡೆಲ್ಲಿ ಕ್ಯಾಪಿಟಲ್ಸ್ ಈ ಆಟಗಾರರನನ್ನು ಬಿಡುಗಡೆ ಮಾಡಿದ ತಕ್ಷಣ ಎಲ್ಲಾ ಕಣ್ಣುಗಳು ಅಯ್ಯರ್ ಮೇಲೆ ಬಿದ್ದವು. ಈಗ ಮೆಗಾ ಹರಾಜಿನಲ್ಲಿ ಅಯ್ಯರ್ ಅವರ ಹೆಸರು ಬಂದ ತಕ್ಷಣ, ಅವರ ಮೇಲೆ ಹಣದ ಮಳೆ ಪ್ರಾರಂಭವಾಯಿತು. ಅಂತಿಮವಾಗಿ ಶ್ರೇಯಸ್ ಅಯ್ಯರ್ ವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…