ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್, ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಶ್ರೇಯಸ್ ಅಯ್ಯರ್ ಅವರನ್ನು ಮಿಲಿಯನೇರ್ ಮಾಡಿತು. ಡೆಲ್ಲಿ ಕ್ಯಾಪಿಟಲ್ಸ್ ಈ ಆಟಗಾರರನನ್ನು ಬಿಡುಗಡೆ ಮಾಡಿದ ತಕ್ಷಣ ಎಲ್ಲಾ ಕಣ್ಣುಗಳು ಅಯ್ಯರ್ ಮೇಲೆ ಬಿದ್ದವು. ಈಗ ಮೆಗಾ ಹರಾಜಿನಲ್ಲಿ ಅಯ್ಯರ್ ಅವರ ಹೆಸರು ಬಂದ ತಕ್ಷಣ, ಅವರ ಮೇಲೆ ಹಣದ ಮಳೆ ಪ್ರಾರಂಭವಾಯಿತು. ಅಂತಿಮವಾಗಿ ಶ್ರೇಯಸ್ ಅಯ್ಯರ್ ವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತು.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…