ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್, ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಶ್ರೇಯಸ್ ಅಯ್ಯರ್ ಅವರನ್ನು ಮಿಲಿಯನೇರ್ ಮಾಡಿತು. ಡೆಲ್ಲಿ ಕ್ಯಾಪಿಟಲ್ಸ್ ಈ ಆಟಗಾರರನನ್ನು ಬಿಡುಗಡೆ ಮಾಡಿದ ತಕ್ಷಣ ಎಲ್ಲಾ ಕಣ್ಣುಗಳು ಅಯ್ಯರ್ ಮೇಲೆ ಬಿದ್ದವು. ಈಗ ಮೆಗಾ ಹರಾಜಿನಲ್ಲಿ ಅಯ್ಯರ್ ಅವರ ಹೆಸರು ಬಂದ ತಕ್ಷಣ, ಅವರ ಮೇಲೆ ಹಣದ ಮಳೆ ಪ್ರಾರಂಭವಾಯಿತು. ಅಂತಿಮವಾಗಿ ಶ್ರೇಯಸ್ ಅಯ್ಯರ್ ವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…