ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್, ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಶ್ರೇಯಸ್ ಅಯ್ಯರ್ ಅವರನ್ನು ಮಿಲಿಯನೇರ್ ಮಾಡಿತು. ಡೆಲ್ಲಿ ಕ್ಯಾಪಿಟಲ್ಸ್ ಈ ಆಟಗಾರರನನ್ನು ಬಿಡುಗಡೆ ಮಾಡಿದ ತಕ್ಷಣ ಎಲ್ಲಾ ಕಣ್ಣುಗಳು ಅಯ್ಯರ್ ಮೇಲೆ ಬಿದ್ದವು. ಈಗ ಮೆಗಾ ಹರಾಜಿನಲ್ಲಿ ಅಯ್ಯರ್ ಅವರ ಹೆಸರು ಬಂದ ತಕ್ಷಣ, ಅವರ ಮೇಲೆ ಹಣದ ಮಳೆ ಪ್ರಾರಂಭವಾಯಿತು. ಅಂತಿಮವಾಗಿ ಶ್ರೇಯಸ್ ಅಯ್ಯರ್ ವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…