ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ.
ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮಾನಕರವಾಗಿತ್ತು. ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು. ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಕಮಾಲ್ ಮಾಡಿದ್ದರು. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ.
ಕೆ.ಎಲ್. ರಾಹುಲ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
Cricketer KL Rahul visited Kukke Subrahmanya and Dharmasthala. ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…