ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ.
ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮಾನಕರವಾಗಿತ್ತು. ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು. ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಕಮಾಲ್ ಮಾಡಿದ್ದರು. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ.
ಕೆ.ಎಲ್. ರಾಹುಲ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
Cricketer KL Rahul visited Kukke Subrahmanya and Dharmasthala.
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490