ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ.
ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮಾನಕರವಾಗಿತ್ತು. ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು. ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಕಮಾಲ್ ಮಾಡಿದ್ದರು. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ.
ಕೆ.ಎಲ್. ರಾಹುಲ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
Cricketer KL Rahul visited Kukke Subrahmanya and Dharmasthala. ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…