ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ | ಐವರು ಆರೋಪಿಗಳ ಸೆರೆ

January 3, 2023
10:15 PM

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
Advertisement

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿರುವ ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಅಥಣಿ ತಾಲೂಕಿನ ನದಿ ಇಂಗಳಗಾವ್ ನ ಕಿರಣ್ ಸಹದೇವ್ ಕೊರಬು (28), ಬೈಲಹೊಂಗಲ ತಾಲುಕಿನ ಜಕನಾಯಕನಕೊಪ್ಪ ಗ್ರಾಮದ ನಾಗಯ್ಯ ಈರಯ್ಯ ಹುಬ್ಬಳ್ಳಿ (26), ಗೋಕಾಕ್ ತಾಲೂಕಿನ ಹಡಗಿನಾಳ ಗ್ರಾಮದ ನಾಗಪ್ಪ ಉದ್ದಪ್ಪ ಹೊಸಮನಿ (29), ಗೋಕಾಕ ತಾಲೂಕಿನ ಬೆಣಚಿಮನರಡಿ ಗ್ರಾಮದ ಶಶಿಕಾಂತ ಶಿವಪ್ಪ ಮಾಗಿ (25) ಹಾಗೂ ಬಗರನಾಳ ಗ್ರಾಮದ ದೇವರಾಜ ಭೀಮಪ್ಪ ಅವಲಿ (26) ಬಂಧಿತರು.

Advertisement

2022 ಅ.7 ರಂದು ನಡೆದ ಕೆಪಿಟಿಸಿಎಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು.ಪ್ರಕರಣ ಬಗ್ಗೆ ಈಗಾಗಲೇ ಪೊಲೀಸರು 36 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror