ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ಫೋಟೊ ತೆಗೆಯಲು ಹೋಗಿ ಸಿಕ್ಕಿಬಿದ್ದು ಈ ಬಗ್ಗೆ ಆರೋಪಿಯ ತಂದೆಯ ಬಳಿ ಹೇಳಿದ್ದಕ್ಕೆ ಮತ್ತೆ ಹಲ್ಲೆ ನಡೆಸಲು ಮುಂದಾಗಿ ಆರೋಪಿ ಪರಾರಿಯಾದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್ ಎಂಬುವನು ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಬಾಲಕಿಯು ಸ್ನಾನ ಮಾಡುತ್ತಿರುವ ದೃಶ್ಯವನ್ನು ಆತನ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಬಾಲಕಿಯ ತಾಯಿ ಆರೋಪಿಯ ಮೊಬೈಲ್ ನ್ನು ಎಳೆಯಲು ಪ್ರಯತ್ನಿಸಿದ್ದು ಈ ವೇಳೆ ಆರೋಪಿಯು ಮೊಬೈಲ್ ಎಳೆದುಕೊಂಡು ಪರಾರಿಯಾಗಿರುತ್ತಾನೆ.ಈ ಬಗ್ಗೆ ಆರೋಪಿಯ ತಂದೆಯ ಬಳಿ ಹೇಳಿದ್ದಕ್ಕೆ ದ್ವೇಷದಿಂದ ಹಲ್ಲೆ ನಡೆಸಿದ ಬಗ್ಗೆಯೂ ದೂರು ದಾಖಲಾಗಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…