ಅಪರಾಧ

ಸ್ನಾನ ಮಾಡುತ್ತಿರುವ ಫೋಟೊ ತೆಗೆಯಲು ಯತ್ನ | ತಂದೆಯ ಬಳಿ ಹೇಳಿದ್ದಕ್ಕೆ ಮತ್ತೆ ಹಲ್ಲೆ ಯತ್ನ ಮಾಡಿದ ಆರೋಪಿ | ಆರೋಪಿ ಪರಾರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ ನಲ್ಲಿ ಫೋಟೊ ತೆಗೆಯಲು ಹೋಗಿ ಸಿಕ್ಕಿಬಿದ್ದು ಈ ಬಗ್ಗೆ ಆರೋಪಿಯ ತಂದೆಯ ಬಳಿ ಹೇಳಿದ್ದಕ್ಕೆ ಮತ್ತೆ ಹಲ್ಲೆ ನಡೆಸಲು ಮುಂದಾಗಿ  ಆರೋಪಿ ಪರಾರಿಯಾದ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

Advertisement

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್  ಎಂಬುವನು  ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಬಾಲಕಿಯು ಸ್ನಾನ  ಮಾಡುತ್ತಿರುವ ದೃಶ್ಯವನ್ನು ಆತನ  ಮೊಬೈಲ್ ನಲ್ಲಿ ಸೆರೆ  ಹಿಡಿಯುತ್ತಿದ್ದಾಗ ಬಾಲಕಿಯ ತಾಯಿ ಆರೋಪಿಯ ಮೊಬೈಲ್ ನ್ನು  ಎಳೆಯಲು  ಪ್ರಯತ್ನಿಸಿದ್ದು ಈ ವೇಳೆ ಆರೋಪಿಯು  ಮೊಬೈಲ್ ಎಳೆದುಕೊಂಡು ಪರಾರಿಯಾಗಿರುತ್ತಾನೆ.ಈ  ಬಗ್ಗೆ ಆರೋಪಿಯ ತಂದೆಯ ಬಳಿ  ಹೇಳಿದ್ದಕ್ಕೆ  ದ್ವೇಷದಿಂದ ಹಲ್ಲೆ ನಡೆಸಿದ ಬಗ್ಗೆಯೂ ದೂರು ದಾಖಲಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

2 hours ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

11 hours ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

12 hours ago

ಮನೆಗೆ 4 ರಿಂದ 6 ಬಾಗಿಲುಗಳು ಇದ್ದರೆ ಏನೆಲ್ಲಾ ಪ್ರಯೋಜನಗಳಿವೆ ..? ಹೀಗಿವೆ ಶುಭ, ಅಶುಭ ಫಲಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಆರೋಪ | ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ…

24 hours ago

ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶ

ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ…

24 hours ago