ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ಫೋಟೊ ತೆಗೆಯಲು ಹೋಗಿ ಸಿಕ್ಕಿಬಿದ್ದು ಈ ಬಗ್ಗೆ ಆರೋಪಿಯ ತಂದೆಯ ಬಳಿ ಹೇಳಿದ್ದಕ್ಕೆ ಮತ್ತೆ ಹಲ್ಲೆ ನಡೆಸಲು ಮುಂದಾಗಿ ಆರೋಪಿ ಪರಾರಿಯಾದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್ ಎಂಬುವನು ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಬಾಲಕಿಯು ಸ್ನಾನ ಮಾಡುತ್ತಿರುವ ದೃಶ್ಯವನ್ನು ಆತನ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಬಾಲಕಿಯ ತಾಯಿ ಆರೋಪಿಯ ಮೊಬೈಲ್ ನ್ನು ಎಳೆಯಲು ಪ್ರಯತ್ನಿಸಿದ್ದು ಈ ವೇಳೆ ಆರೋಪಿಯು ಮೊಬೈಲ್ ಎಳೆದುಕೊಂಡು ಪರಾರಿಯಾಗಿರುತ್ತಾನೆ.ಈ ಬಗ್ಗೆ ಆರೋಪಿಯ ತಂದೆಯ ಬಳಿ ಹೇಳಿದ್ದಕ್ಕೆ ದ್ವೇಷದಿಂದ ಹಲ್ಲೆ ನಡೆಸಿದ ಬಗ್ಗೆಯೂ ದೂರು ದಾಖಲಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…