Advertisement
MIRROR FOCUS

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಗರ ಪರ್ಯಟನೆ

Share

ಬೆಂಗಳೂರು ನಗರದಲ್ಲಿ  ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಬೆಂಗಳೂರು ಪೊಲೀಸರು  ವಿಶೇಷ ಕಾರ್ಯಾಚರಣೆ  ಕೈಗೊಂಡಿದ್ದಾರೆ.   ರಾತ್ರಿ  ಬೆಂಗಳೂರು ನಗರ ಪೊಲೀಸ್ ಆಯುಕ್ತ  ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ  ಪೊಲೀಸರು  ನಗರ ಪರ್ಯಟನೆ  ಕೈಗೊಂಡಿದ್ದರು. ಆಯಾಕಟ್ಟಿನ ಸ್ಥಳಗಳಲ್ಲಿ  ನಾಕಾಬಂಧಿ ಹಾಕಿ  ವಾಹನಗಳ ತಪಾಸಣೆ  ನಡೆಸಲಾಯಿತು. ವಿವಿಧ ತಂಡಗಳಾಗಿ , ಪೊಲೀಸರು  ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದ್ದು, ವಿಶೇಷವಾಗಿತ್ತು. ಆಯುಕ್ತ  ಸೀಮಂತ್ ಕುಮಾರ್ ಸಿಂಗ್ ಅವರು  ಗಾಂಧಿ ನಗರದಲ್ಲಿರುವ  ನಿರ್ಭಯಾ ಸಖಿ  ಕೇಂದ್ರಕ್ಕೆ ಭೇಟಿ ನೀಡಿ,  ಪರಿಶೀಲನೆ  ನಡೆಸಿದರು. ಬೆಂಗಳೂರಿನ  ಜನರಲ್ಲಿ  ಆತ್ಮಸ್ಥೈರ್ಯ ಹೆಚ್ಚಿಸಲು  ಹಾಗೂ  ಧೈರ್ಯ ತುಂಬಿಸಲು ಈ ವಿಶೇಷ  ಕಾರ್ಯಾಚರಣೆಯನ್ನು  ಕೈಗೊಳ್ಳಲಾಗಿದ್ದು,  ಮಾದಕ ವಸ್ತುಗಳ ಸಾಗಣೆ ಮಾಡುವವರು ಕಾನೂನು ಉಲ್ಲಂಘನೆ ಮಾಡುವವರು  , ರೌಡಿ ಚಟುವಟಿಕೆಗಳನ್ನು ನಡೆಸುವವರಿಗೆ  ಪೊಲೀಸರು ಕಡಿವಾಣ ಹಾಕಲಿದ್ದಾರೆ ಎಂದು  ಈ ಸಂದರ್ಭದಲ್ಲಿ  ಪೊಲೀಸ್ ಆಯುಕ್ತರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

42 minutes ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

51 minutes ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

10 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

10 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

11 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

20 hours ago