Advertisement
MIRROR FOCUS

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಗರ ಪರ್ಯಟನೆ

Share

ಬೆಂಗಳೂರು ನಗರದಲ್ಲಿ  ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಬೆಂಗಳೂರು ಪೊಲೀಸರು  ವಿಶೇಷ ಕಾರ್ಯಾಚರಣೆ  ಕೈಗೊಂಡಿದ್ದಾರೆ.   ರಾತ್ರಿ  ಬೆಂಗಳೂರು ನಗರ ಪೊಲೀಸ್ ಆಯುಕ್ತ  ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ  ಪೊಲೀಸರು  ನಗರ ಪರ್ಯಟನೆ  ಕೈಗೊಂಡಿದ್ದರು. ಆಯಾಕಟ್ಟಿನ ಸ್ಥಳಗಳಲ್ಲಿ  ನಾಕಾಬಂಧಿ ಹಾಕಿ  ವಾಹನಗಳ ತಪಾಸಣೆ  ನಡೆಸಲಾಯಿತು. ವಿವಿಧ ತಂಡಗಳಾಗಿ , ಪೊಲೀಸರು  ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದ್ದು, ವಿಶೇಷವಾಗಿತ್ತು. ಆಯುಕ್ತ  ಸೀಮಂತ್ ಕುಮಾರ್ ಸಿಂಗ್ ಅವರು  ಗಾಂಧಿ ನಗರದಲ್ಲಿರುವ  ನಿರ್ಭಯಾ ಸಖಿ  ಕೇಂದ್ರಕ್ಕೆ ಭೇಟಿ ನೀಡಿ,  ಪರಿಶೀಲನೆ  ನಡೆಸಿದರು. ಬೆಂಗಳೂರಿನ  ಜನರಲ್ಲಿ  ಆತ್ಮಸ್ಥೈರ್ಯ ಹೆಚ್ಚಿಸಲು  ಹಾಗೂ  ಧೈರ್ಯ ತುಂಬಿಸಲು ಈ ವಿಶೇಷ  ಕಾರ್ಯಾಚರಣೆಯನ್ನು  ಕೈಗೊಳ್ಳಲಾಗಿದ್ದು,  ಮಾದಕ ವಸ್ತುಗಳ ಸಾಗಣೆ ಮಾಡುವವರು ಕಾನೂನು ಉಲ್ಲಂಘನೆ ಮಾಡುವವರು  , ರೌಡಿ ಚಟುವಟಿಕೆಗಳನ್ನು ನಡೆಸುವವರಿಗೆ  ಪೊಲೀಸರು ಕಡಿವಾಣ ಹಾಕಲಿದ್ದಾರೆ ಎಂದು  ಈ ಸಂದರ್ಭದಲ್ಲಿ  ಪೊಲೀಸ್ ಆಯುಕ್ತರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 hour ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

2 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

2 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

8 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

10 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

14 hours ago