Advertisement
MIRROR FOCUS

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಹೇಳಿದ್ದಾರೆ.

ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಇಂದು ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್‌ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದರು. ಅಕ್ರಮ ಗೋಹತ್ಯೆ ಮತ್ತು ಸಾಗಾಟ, ಮಾದಕ ಪದಾರ್ಥಗಳ ಸಾಗಾಟ ಅಥವಾ ಮಾರಾಟ, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಾ.ಅರುಣ್ ಎಚ್ಚರಿಸಿದರು. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯ ಬೆನ್ನಲ್ಲೇ ರಾಜ್ಯ ಸರ್ಕಾರ ನಿನ್ನೆ ಜಿಲ್ಲೆಯ ಪ್ರಸಕ್ತ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರನ್ನು ವರ್ಗಾವಣೆ  ಮಾಡಿ ಆದೇಶ ಹೊರಡಿಸಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago