ರಕ್ತಚಂದನ ದಿಮ್ಮಿಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ಗ್ಯಾಂಗನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸಿದ್ಧರಾಜು, ಪ್ರಜ್ವಲ, ಲೋಕೇಶ, ದೇವರಾಜ್, ಗೋವಿಂದ ಸ್ವಾಮಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಪೊಲೀಸರ ಕಣ್ತಪ್ಪಿಸಲು ರಕ್ತಚಂದನ ಮರದ ಮೇಲೆ ಟೊಮ್ಯಾಟೊ ಬಾಕ್ಸ್ ಹಾಕಿ ಬೊಲೇರೋ ವಾಹನದಲ್ಲಿ ಸಾಗಿಸುತ್ತಿದ್ದರು.
ಮಂಡ್ಯದ ದೇವಲಾಪುರ ಕಾಡಿನಿಂದ ರಕ್ತಚಂದನ ಮರಗಳನ್ನು ಕಳ್ಳತನ ಮಾಡಿ ತಮಿಳುನಾಡು ಭಾಗಕ್ಕೆ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಇನ್ನೂ ಬಂಧಿತರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ 1.5 ಟನ್ ರಕ್ತಚಂದನ ದಿಮ್ಮಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…