ರಕ್ತಚಂದನ ದಿಮ್ಮಿಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ಗ್ಯಾಂಗನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸಿದ್ಧರಾಜು, ಪ್ರಜ್ವಲ, ಲೋಕೇಶ, ದೇವರಾಜ್, ಗೋವಿಂದ ಸ್ವಾಮಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಪೊಲೀಸರ ಕಣ್ತಪ್ಪಿಸಲು ರಕ್ತಚಂದನ ಮರದ ಮೇಲೆ ಟೊಮ್ಯಾಟೊ ಬಾಕ್ಸ್ ಹಾಕಿ ಬೊಲೇರೋ ವಾಹನದಲ್ಲಿ ಸಾಗಿಸುತ್ತಿದ್ದರು.
ಮಂಡ್ಯದ ದೇವಲಾಪುರ ಕಾಡಿನಿಂದ ರಕ್ತಚಂದನ ಮರಗಳನ್ನು ಕಳ್ಳತನ ಮಾಡಿ ತಮಿಳುನಾಡು ಭಾಗಕ್ಕೆ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಇನ್ನೂ ಬಂಧಿತರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ 1.5 ಟನ್ ರಕ್ತಚಂದನ ದಿಮ್ಮಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…