ರಕ್ತಚಂದನ ದಿಮ್ಮಿಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ಗ್ಯಾಂಗನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸಿದ್ಧರಾಜು, ಪ್ರಜ್ವಲ, ಲೋಕೇಶ, ದೇವರಾಜ್, ಗೋವಿಂದ ಸ್ವಾಮಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಪೊಲೀಸರ ಕಣ್ತಪ್ಪಿಸಲು ರಕ್ತಚಂದನ ಮರದ ಮೇಲೆ ಟೊಮ್ಯಾಟೊ ಬಾಕ್ಸ್ ಹಾಕಿ ಬೊಲೇರೋ ವಾಹನದಲ್ಲಿ ಸಾಗಿಸುತ್ತಿದ್ದರು.
ಮಂಡ್ಯದ ದೇವಲಾಪುರ ಕಾಡಿನಿಂದ ರಕ್ತಚಂದನ ಮರಗಳನ್ನು ಕಳ್ಳತನ ಮಾಡಿ ತಮಿಳುನಾಡು ಭಾಗಕ್ಕೆ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಇನ್ನೂ ಬಂಧಿತರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ 1.5 ಟನ್ ರಕ್ತಚಂದನ ದಿಮ್ಮಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…