ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ.
ಸರೋವರ ಕ್ಷೇತ್ರವಾದ ಕಾಸರಗೋಡು ಜಿಲ್ಲೆಯ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದ ಕೆರೆಯಲ್ಲಿದ್ದ ಮೊಸಳೆ ಬಬಿಯಾ ಗೆ 70 ವರ್ಷಕ್ಕಿಂತಲೂ ಅಧಿಕ ವಯಸ್ಸಾಗಿತ್ತು. ಪೂಜೆಯ ಬಳಿಕ ನೈವೇದ್ಯ ಸೇವನೆಗೆ ಆಗಮಿಸುವ ಮೊಸಳೆ ಅನೇಕ ವರ್ಷಗಳಿಂದ ದೈವೀಕ ಸ್ವರೂಪವಾಗಿ ಆರಾಧನೆಯಾಗುತ್ತಿತ್ತು. ಸಸ್ಯಾಹಾರಿ ಮೊಸಳೆಯಾಗಿ ಕಾಣಿಸಿಕೊಂಡಿದ್ದ ಬಬಿಯಾ ಕಳೆದ ಅನೇಕ ವರ್ಷಗಳಿಂದ ದೇವರ ಪೂಜೆಯ ಬಳಿಕ ಪ್ರಸಾದ ಸೇವನೆ ನಡೆಸುತ್ತಿತ್ತು.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…