ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ.
ಸರೋವರ ಕ್ಷೇತ್ರವಾದ ಕಾಸರಗೋಡು ಜಿಲ್ಲೆಯ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದ ಕೆರೆಯಲ್ಲಿದ್ದ ಮೊಸಳೆ ಬಬಿಯಾ ಗೆ 70 ವರ್ಷಕ್ಕಿಂತಲೂ ಅಧಿಕ ವಯಸ್ಸಾಗಿತ್ತು. ಪೂಜೆಯ ಬಳಿಕ ನೈವೇದ್ಯ ಸೇವನೆಗೆ ಆಗಮಿಸುವ ಮೊಸಳೆ ಅನೇಕ ವರ್ಷಗಳಿಂದ ದೈವೀಕ ಸ್ವರೂಪವಾಗಿ ಆರಾಧನೆಯಾಗುತ್ತಿತ್ತು. ಸಸ್ಯಾಹಾರಿ ಮೊಸಳೆಯಾಗಿ ಕಾಣಿಸಿಕೊಂಡಿದ್ದ ಬಬಿಯಾ ಕಳೆದ ಅನೇಕ ವರ್ಷಗಳಿಂದ ದೇವರ ಪೂಜೆಯ ಬಳಿಕ ಪ್ರಸಾದ ಸೇವನೆ ನಡೆಸುತ್ತಿತ್ತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…