ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ.
ಸರೋವರ ಕ್ಷೇತ್ರವಾದ ಕಾಸರಗೋಡು ಜಿಲ್ಲೆಯ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದ ಕೆರೆಯಲ್ಲಿದ್ದ ಮೊಸಳೆ ಬಬಿಯಾ ಗೆ 70 ವರ್ಷಕ್ಕಿಂತಲೂ ಅಧಿಕ ವಯಸ್ಸಾಗಿತ್ತು. ಪೂಜೆಯ ಬಳಿಕ ನೈವೇದ್ಯ ಸೇವನೆಗೆ ಆಗಮಿಸುವ ಮೊಸಳೆ ಅನೇಕ ವರ್ಷಗಳಿಂದ ದೈವೀಕ ಸ್ವರೂಪವಾಗಿ ಆರಾಧನೆಯಾಗುತ್ತಿತ್ತು. ಸಸ್ಯಾಹಾರಿ ಮೊಸಳೆಯಾಗಿ ಕಾಣಿಸಿಕೊಂಡಿದ್ದ ಬಬಿಯಾ ಕಳೆದ ಅನೇಕ ವರ್ಷಗಳಿಂದ ದೇವರ ಪೂಜೆಯ ಬಳಿಕ ಪ್ರಸಾದ ಸೇವನೆ ನಡೆಸುತ್ತಿತ್ತು.
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…
ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…