ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ.
ಸರೋವರ ಕ್ಷೇತ್ರವಾದ ಕಾಸರಗೋಡು ಜಿಲ್ಲೆಯ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದ ಕೆರೆಯಲ್ಲಿದ್ದ ಮೊಸಳೆ ಬಬಿಯಾ ಗೆ 70 ವರ್ಷಕ್ಕಿಂತಲೂ ಅಧಿಕ ವಯಸ್ಸಾಗಿತ್ತು. ಪೂಜೆಯ ಬಳಿಕ ನೈವೇದ್ಯ ಸೇವನೆಗೆ ಆಗಮಿಸುವ ಮೊಸಳೆ ಅನೇಕ ವರ್ಷಗಳಿಂದ ದೈವೀಕ ಸ್ವರೂಪವಾಗಿ ಆರಾಧನೆಯಾಗುತ್ತಿತ್ತು. ಸಸ್ಯಾಹಾರಿ ಮೊಸಳೆಯಾಗಿ ಕಾಣಿಸಿಕೊಂಡಿದ್ದ ಬಬಿಯಾ ಕಳೆದ ಅನೇಕ ವರ್ಷಗಳಿಂದ ದೇವರ ಪೂಜೆಯ ಬಳಿಕ ಪ್ರಸಾದ ಸೇವನೆ ನಡೆಸುತ್ತಿತ್ತು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…