ಬೆಳೆ ವಿಮೆ |Crop Insurance | ಕೃಷಿಕರ ಖಾತೆಗೆ ವಿಮೆ ಹಣ ಜಮೆ ಆರಂಭ |

October 8, 2022
3:48 PM

ಮುಂಗಾರು ಮಳೆಯ ಪೂರ್ವದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆಯ ಮೂಲಕ  ಕೃಷಿಕರು ಬೆಳೆ ವಿಮೆಯ ಹಣ ಪಾವತಿ ಮಾಡಿದ್ದರು. ಇದೀಗ ನಿಗದಿತ ಪ್ರಮಾಣಕ್ಕಿಂತ ಅಧಿಕ ಮಳೆಯಾದ ಕಾರಣದಿಂದ ಪರಿಹಾರದ ಹಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖಾತೆಗೆ ಜಮೆಯಾಗಲು ಆರಂಭಗೊಂಡಿದೆ. ಕೇಂದ್ರ ಸರ್ಕಾರವು ಕೃಷಿಕರ ಬೆಳೆ ಭದ್ರತೆಗಾಗಿ ವಿಮಾ ಕಂಪನಿಗಳ ಮೂಲಕ ಬೆಳೆ ವಿಮೆಯನ್ನು ರೈತರಿಂದ ಮಾಡಿಸಿತ್ತು. ಈ ಬಾರಿ ಕೂಡಾ ಬೆಳೆ ವಿಮೆಗೆ ಕೃಷಿಕರು ಸಹಕಾರಿ ಸಂಘಗಳ ಮೂಲಕ ಅಥವಾ ಖಾಸಗಿಯಾಗಿ ಹಣ ಪಾವತಿ ಮಾಡಿದ್ದರು. ಇದೀಗ ಹವಾಮಾನ ಆಧಾರಿತವಾಗಿ ಬೆಳೆ ವಿಮೆಗೆ ಹಣ ಪಾವತಿ ಆರಂಭವಾಗಿದೆ. ರೈತರು ಬೆಳೆ ವಿಮೆಯ ಸಂದರ್ಭ ನೀಡಿದ್ದ ಬ್ಯಾಂಕ್‌ ಖಾತೆಗೆ ಅಥವಾ ಆಧಾರ್‌ ಜೊತೆ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ರೈತರಿಗೆ ಹಣ ಜಮೆಯಾದ ತಕ್ಷಣವೇ ಮೆಸೇಜ್‌ ಬರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror