ಮುಂಗಾರು ಮಳೆಯ ಪೂರ್ವದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ಕೃಷಿಕರು ಬೆಳೆ ವಿಮೆಯ ಹಣ ಪಾವತಿ ಮಾಡಿದ್ದರು. ಇದೀಗ ನಿಗದಿತ ಪ್ರಮಾಣಕ್ಕಿಂತ ಅಧಿಕ ಮಳೆಯಾದ ಕಾರಣದಿಂದ ಪರಿಹಾರದ ಹಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖಾತೆಗೆ ಜಮೆಯಾಗಲು ಆರಂಭಗೊಂಡಿದೆ. ಕೇಂದ್ರ ಸರ್ಕಾರವು ಕೃಷಿಕರ ಬೆಳೆ ಭದ್ರತೆಗಾಗಿ ವಿಮಾ ಕಂಪನಿಗಳ ಮೂಲಕ ಬೆಳೆ ವಿಮೆಯನ್ನು ರೈತರಿಂದ ಮಾಡಿಸಿತ್ತು. ಈ ಬಾರಿ ಕೂಡಾ ಬೆಳೆ ವಿಮೆಗೆ ಕೃಷಿಕರು ಸಹಕಾರಿ ಸಂಘಗಳ ಮೂಲಕ ಅಥವಾ ಖಾಸಗಿಯಾಗಿ ಹಣ ಪಾವತಿ ಮಾಡಿದ್ದರು. ಇದೀಗ ಹವಾಮಾನ ಆಧಾರಿತವಾಗಿ ಬೆಳೆ ವಿಮೆಗೆ ಹಣ ಪಾವತಿ ಆರಂಭವಾಗಿದೆ. ರೈತರು ಬೆಳೆ ವಿಮೆಯ ಸಂದರ್ಭ ನೀಡಿದ್ದ ಬ್ಯಾಂಕ್ ಖಾತೆಗೆ ಅಥವಾ ಆಧಾರ್ ಜೊತೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ರೈತರಿಗೆ ಹಣ ಜಮೆಯಾದ ತಕ್ಷಣವೇ ಮೆಸೇಜ್ ಬರುತ್ತದೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…