ಮುಂಗಾರು ಮಳೆಯ ಪೂರ್ವದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ಕೃಷಿಕರು ಬೆಳೆ ವಿಮೆಯ ಹಣ ಪಾವತಿ ಮಾಡಿದ್ದರು. ಇದೀಗ ನಿಗದಿತ ಪ್ರಮಾಣಕ್ಕಿಂತ ಅಧಿಕ ಮಳೆಯಾದ ಕಾರಣದಿಂದ ಪರಿಹಾರದ ಹಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖಾತೆಗೆ ಜಮೆಯಾಗಲು ಆರಂಭಗೊಂಡಿದೆ. ಕೇಂದ್ರ ಸರ್ಕಾರವು ಕೃಷಿಕರ ಬೆಳೆ ಭದ್ರತೆಗಾಗಿ ವಿಮಾ ಕಂಪನಿಗಳ ಮೂಲಕ ಬೆಳೆ ವಿಮೆಯನ್ನು ರೈತರಿಂದ ಮಾಡಿಸಿತ್ತು. ಈ ಬಾರಿ ಕೂಡಾ ಬೆಳೆ ವಿಮೆಗೆ ಕೃಷಿಕರು ಸಹಕಾರಿ ಸಂಘಗಳ ಮೂಲಕ ಅಥವಾ ಖಾಸಗಿಯಾಗಿ ಹಣ ಪಾವತಿ ಮಾಡಿದ್ದರು. ಇದೀಗ ಹವಾಮಾನ ಆಧಾರಿತವಾಗಿ ಬೆಳೆ ವಿಮೆಗೆ ಹಣ ಪಾವತಿ ಆರಂಭವಾಗಿದೆ. ರೈತರು ಬೆಳೆ ವಿಮೆಯ ಸಂದರ್ಭ ನೀಡಿದ್ದ ಬ್ಯಾಂಕ್ ಖಾತೆಗೆ ಅಥವಾ ಆಧಾರ್ ಜೊತೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ರೈತರಿಗೆ ಹಣ ಜಮೆಯಾದ ತಕ್ಷಣವೇ ಮೆಸೇಜ್ ಬರುತ್ತದೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…