#CropInsurance | ಹವಾಮಾನ ಆಧಾರಿತ ಬೆಳೆ ವಿಮೆ ಜಾರಿಗೆ ಒತ್ತಾಯ | ಸುಳ್ಯ ಸಹಕಾರಿ ಯೂನಿಯನ್ |

July 1, 2023
2:44 PM

ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರಕಾರ ತಕ್ಷಣ ಜಾರಿ ಮಾಡುವಂತೆ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಸರಕಾರವನ್ನು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  2016ರಿಂದ ಆರಂಭಗೊಂಡಿರುವ ಬೆಳೆ ವಿಮೆಯಿಂದ ಕೃಷಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತಿ ವರ್ಷ ಜೂ.30ರೊಳಗೆ ಪ್ರೀಮಿಯಂ ಪಾವತಿಯಾಗಿರುತ್ತದೆ. ಆದರೆ ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಕ್ಕೆ ಪ್ರೀಮಿಯಂ ಪಾವತಿಗೆ ಯಾವುದೇ ಆದೇಶಗಳು ಬಂದಿಲ್ಲ. ಹೀಗಾಗಿ ಸರಕಾರ ವಿಳೆವಿಮೆ ಪಾವತಿಗೆ ಸಹಕಾರಿ ಸಂಘಗಳಿಗೆ ತಕ್ಷಣ ಆದೇಶ ನೀಡಬೇಕು. ವಿಳಂಬವಾದರೆ ಸಹಕಾರಿ ಸಂಘಗಳಿಗೂ ಕೆಲಸದ ಒತ್ತಡಗಳು ಹೆಚ್ಚಾಗುತ್ತವೆ ಎಂದು  ಹೇಳಿದರು

Advertisement

ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ,ಸಹಕಾರಿ ಯೂನಿಯನ್ ನಿರ್ದೇಶಕರಾದ ದಯಾನಂದ ಕುರುಂಜಿ, ಶಾರದಾ ವಿ. ಶೆಟ್ಟಿ, ಸಹಕಾರಿ ಯೂನಿಯನ್ ಕಾರ್ಯದರ್ಶಿ ವಾಸುದೇವ ನಾಯಕ್ ಕೇರ್ಪಳ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ 
February 6, 2025
11:33 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |
February 6, 2025
7:40 AM
by: The Rural Mirror ಸುದ್ದಿಜಾಲ
ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ
February 6, 2025
7:33 AM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror